ಆಧುನಿಕ ತಂತ್ರಜ್ಞಾನದೊಂದಿಗೆ ಟ್ರೈ ಲೈಫ್ ಆಸ್ಪತ್ರೆಯ ಮತ್ತೊಂದು ಶಾಖೆ ಪ್ರಾರಂಭ…..!   

ಆಧುನಿಕ ತಂತ್ರಜ್ಞಾನದೊಂದಿಗೆ ಟ್ರೈ ಲೈಫ್ ಆಸ್ಪತ್ರೆಯ ಮತ್ತೊಂದು ಶಾಖೆ ಪ್ರಾರಂಭ…..!   

 

ಕಲ್ಯಾಣನಗರ: ಬೆಂಗಳೂರು ಪೂರ್ವ ಭಾಗದಲ್ಲಿ ಹೆಚ್ಚು ಜನಪ್ರಿಯಗಳಿಸಿರುವ ಟ್ರೈ ಲೈಫ್ ಆಸ್ಪತ್ರೆ ಇಂದು ಕಲ್ಯಾಣ ನಗರದಲ್ಲಿ ಮತ್ತೊಂದು ಆಸ್ಪತ್ರೆ ಕೇಂದ್ರವನ್ನು ನೂತನವಾಗಿ ಪ್ರಾರಂಭ ಮಾಡಿದೆ.

ಅತ್ಯಾಧುನಿಕ ತಂತ್ರಜ್ಞಾನ ಮಷೀನರಿ ಮತ್ತು ಅರೋಗ್ಯ ವಿಭಾಗದಲ್ಲಿ ಅತ್ಯಂತ ಪರಿಣಿತ ಪಡೆದಿರುವ ವೈದ್ಯ ಸಿಬ್ಬಂದಿಯನ್ನು ಹೊಳಗೊಂಡಿರುವ ಕೇಂದ್ರ ಇದಾಗಿದ್ದು ಕಲ್ಯಾಣ ನಗರ ಭಾಗದ ಜನ ಸಂತಸ ವ್ಯಕ್ತಪಡಿಸಿದ್ದಾರೆ.

ಟ್ರೈ ಲೈಫ್ ಆಸ್ಪತ್ರೆಯು ಜನರ ಅರೋಗ್ಯಕ್ಕೆ ಹೆಚ್ಚು ಒತ್ತು ನೀಡಿ ತಮ್ಮ ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ಹೆಚ್ಚು ಕಾಳಜಿ ಇಟ್ಟು ಅತ್ಯುತ್ತಮ ಚಿಕಿತ್ಸೆ ನೀಡಿ ಗುಣಪಡಿಸುವ ಮೂಲಕ ಜನರ ವಿಶ್ವಾಸಗಳಿಸಿಕೊಂಡಿದೆ.

ಇಂದು ನೂತನ ಶಾಖಾ ಪ್ರಾರಂಭೋತ್ಸವದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಮತ್ತು ಮಾಜಿ ಸಚಿವ ಜಿ ಟಿ ದೇವೇಗೌಡ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ಟ್ರೈ ಲೈಫ್ ಮುಖ್ಯಸ್ಥರಾದ ಶ್ರೀ ಶೀಕಲ್ ರಾಮಚಂದ್ರ ಗೌಡ ಮತ್ತು ಡಾ: ಪ್ರಶಾಂತ್ ರವರು ಮುಖ್ಯ ಅತಿಥಿಗಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರಮುಖರು ಆಗಮಿಸಿ ಟ್ರೈ ಲೈಫ್ ಆಸ್ಪತ್ರೆಗೆ ಶುಭ ಕೋರಿದರು.

LEAVE A REPLY

Please enter your comment!
Please enter your name here

ಇತ್ತೀಚಿನ ಪೋಸ್ಟ್

ನೌಫಲ್ ಎಫ್‌.ಎನ್ ಸಿಡಿಲಬ್ಬರದ ಬ್ಯಾಟಿಂಗ್: ಸಿಎಫ್‌ಎಮ್‌ ಹೀರೋಸ್ ಸೆಮಿಫೈನಲ್‌ ಆಸೆ ಜೀವಂತ

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ಮಂಗಳೂರು (ರಿ) ವತಿಯಿಂದ, ಜಾಕ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ...

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಇರಿತ

ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ...

ದಾಳಿಂಬೆ ಸೇವಿಸಿ ಮತ್ತು ಅನೇಕ ಪ್ರಯೋಜನಗಳನ್ನು ಪಡೆಯಿರಿ

ದಾಳಿಂಬೆಯಲ್ಲಿ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳಿದ್ದು ಇದು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ದಾಳಿಂಬೆಯಲ್ಲಿರುವ ವಿಟಮಿನ್...

ಲಾಸ್ ಏಂಜಲೀಸ್‌ನಲ್ಲಿ ಮತ್ತಷ್ಟು ಆವರಿಸಿದ ಕಾಡ್ಗಿಚ್ಚು 12,000ಕ್ಕೂ ಅಧಿಕ ಕಟ್ಟಡಗಳು ಭಸ್ಮ

ಕ್ಯಾಲಿಫೋರ್ನಿಯಾ: ಭೀಕರ ಕಾಡ್ಗಿಚ್ಚಿಗೆ ಲಾಸ್ ಏಂಜಲೀಸ್ ನಲ್ಲಿ ಈವರೆಗೆ ಕನಿಷ್ಠ 16...

ದ.ಕ ಜಿಲ್ಲೆ: ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ, ಕೊಲೆಗೆ ಯತ್ನ

ಸುಳ್ಯ: ದ.ಕ ಜಿಲ್ಲೆಯ ಬೆಳ್ಳಾರೆ ಪೇಟೆಯಲ್ಲಿ ಮತ್ತೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅಟ್ಟಹಾಸ...

ವಿಷಯಗಳು

ನೌಫಲ್ ಎಫ್‌.ಎನ್ ಸಿಡಿಲಬ್ಬರದ ಬ್ಯಾಟಿಂಗ್: ಸಿಎಫ್‌ಎಮ್‌ ಹೀರೋಸ್ ಸೆಮಿಫೈನಲ್‌ ಆಸೆ ಜೀವಂತ

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ಮಂಗಳೂರು (ರಿ) ವತಿಯಿಂದ, ಜಾಕ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ...

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಇರಿತ

ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ...

ದಾಳಿಂಬೆ ಸೇವಿಸಿ ಮತ್ತು ಅನೇಕ ಪ್ರಯೋಜನಗಳನ್ನು ಪಡೆಯಿರಿ

ದಾಳಿಂಬೆಯಲ್ಲಿ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳಿದ್ದು ಇದು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ದಾಳಿಂಬೆಯಲ್ಲಿರುವ ವಿಟಮಿನ್...

ಲಾಸ್ ಏಂಜಲೀಸ್‌ನಲ್ಲಿ ಮತ್ತಷ್ಟು ಆವರಿಸಿದ ಕಾಡ್ಗಿಚ್ಚು 12,000ಕ್ಕೂ ಅಧಿಕ ಕಟ್ಟಡಗಳು ಭಸ್ಮ

ಕ್ಯಾಲಿಫೋರ್ನಿಯಾ: ಭೀಕರ ಕಾಡ್ಗಿಚ್ಚಿಗೆ ಲಾಸ್ ಏಂಜಲೀಸ್ ನಲ್ಲಿ ಈವರೆಗೆ ಕನಿಷ್ಠ 16...

ಸಂಬಂಧಿತ ಲೇಖನಗಳು

ಜನಪ್ರಿಯ ಲೇಖನಗಳು

ಇತ್ತೀಚಿನ ಪೋಸ್ಟ್