ಕಾರ್ಯಕರ್ತರ ಸಭೆಯಲ್ಲಿ ಮೋತ್ತೊಮ್ಮೆ ಬಿಜೆಪಿ ದೇಯ ವಾಕ್ಯದೊಂದಿಗೆ ರಣ ಕಹಳೆ ಮೊಳಗಿಸಿದ ಪಿಸಿ ಮೋಹನ್….!

ಕಾರ್ಯಕರ್ತರ ಸಭೆಯಲ್ಲಿ ಮೋತ್ತೊಮ್ಮೆ ಬಿಜೆಪಿ ದೇಯ ವಾಕ್ಯದೊಂದಿಗೆ ರಣ ಕಹಳೆ ಮೊಳಗಿಸಿದ ಪಿಸಿ ಮೋಹನ್….!

ಬೆಂಗಳೂರು: ಬೆಂಗಳೂರು ಕೇಂದ್ರ ಸಂಸದರಾಗಿ ಸರ್ವಜ್ಞ ನಗರ ಕ್ಷೆತ್ರದಲ್ಲಿ ಸಾಕಷ್ಟು ಜನಪ್ರಿಯ ಕಾರ್ಯಗಳನ್ನು ಮಾಡಿ, ಬಯ್ಯಪ್ಪನಹಳ್ಳಿ ಬಳಿ ನೂತನವಾಗಿ ನಿರ್ಮಿಸಲಾಗಿರುವ ಸರ್ ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣದ ನಿರ್ಮಾತರೆಂದೇ ಖ್ಯಾತಿ ಪಡೆದಿರುವ ಪಿಸಿ ಮೋಹನ್ ರವರು ಸದಾ ಸೌಮ್ಯ ಸ್ವಭಾವದ ವ್ಯಕ್ತಿಯಾಗಿ ನಿಸ್ಕಲ್ಮಷ ವ್ಯಕ್ತಿಯಾಗಿದ್ದು ಕ್ಷೇತ್ರದ ಜನರ ಪ್ರೀತಿಗಳಿಸಿದ್ದಾರೆ.

ಪಿಸಿ ಮೋಹನ್ ಈ ಬಾರಿಯು ಕೇಂದ್ರ ಸಂಸದ ಸ್ಥಳಕ್ಕೆ ಸ್ಪರ್ಧೆ ಮಾಡಿದ್ದು ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದಾ ಕಾರ್ಯ ಕರ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಪಕ್ಷದ ಎಲ್ಲಾ ಮುಖಂಡರ ವಿಶ್ವಾಸಗಳಿಸಿಕೊಂಡು ಕೇಂದ್ರ ಬಾಗದಲ್ಲಿ ತನ್ನದೇ ಆದ ಚಾಪು ಮೂಡಿಸಿಕೊಂಡಿದ್ದಾರೆ.

ಈ ಬಾರಿಯು ಅಭ್ಯರ್ಥಿಯಾಗಿದ್ದು ಮತ್ತೆ ನರೇಂದ್ರ ಮೂದಿಯವರನ್ನು ಪ್ರಧಾನಿ ಮಾಡಿ ದೇಶವನ್ನು ವಿಶ್ವ ಶಕ್ತಿಯಾಗಿ ಮಾಡಲು ಕಮಲ ಪಕ್ಷದ ತತ್ವ ಸಿದ್ಧಾಂತಗಳನ್ನು ಜನರಿಗೆ ಮನವರಿಕೆ ಮಾಡಲು ಬೂತ್ ಮಟ್ಟದ ಕಾರ್ಯಕರ್ತರ ಸಭೆಗಳನ್ನು ಏರ್ಪಡಿಸಿ ಚುನಾವಣೆ ತಂತ್ರಗಾರಿಕೆ ಮತ್ತು ಜನರನ್ನು ಸೆಳೆಯುವ ಹಾಗೂ ನರೇಂದ್ರ ಮೋದಿಯವರ ಕಾರ್ಯಸಾಧನೆ ಬಗ್ಗೆ ಮತದಾರರ ಮನದಲ್ಲಿ ತುಂಬಿ ಅವರ ವಿಶ್ವಾಸ ಗಳಿಸುವಂತೆ ಕರೆ ನೀಡುತ್ತಿದ್ದಾರೆ ಅದರಂತೆ ಇಂದು ಸಹ ಸರ್ವಜ್ಞ ನಗರ ಕ್ಷೆತ್ರದಲ್ಲಿ ಬಾಣಸವಾಡಿ ಶ್ರೀ ಸೀತಾ ರಾಮ ಕಲ್ಯಾಣ ಮಂಟಪದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು.

 

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಂಡಲ ಅಧ್ಯಕ್ಷ ಶ್ರೀ ಮುನಿರಾಜ್ ಕಾರ್ಣಿಕ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ರಾಘವೇಂದ್ರ ರಾವ್, ಶ್ರೀ ಎಂಎನ್ ರೆಡ್ಡಿ, ಮಾಜಿ ಕಾರ್ಪೋರೇಟರ್ಗಳಾದ ಶ್ರೀ ಮಂಜುನಾಥ್, ಶ್ರೀ ಗೋವಿಂದರಾಜ್, ಶ್ರೀ ಎಂ ಸಿ ಶ್ರೀನಿವಾಸ್, ಶ್ರೀ ಕೋದಂಡ ರೆಡ್ಡಿ, ಶ್ರೀ ಶ್ರೀನಿವಾಸ್, ಬಿಜೆಪಿ ಬೆಂಗಳೂರು ಕೇಂದ್ರ ಯುವ ಮೋರ್ಚಾ ಅಧ್ಯಕ್ಷ ಶ್ರೀ ಅಭಿಲಾಷ್ ರೆಡ್ಡಿ, ಶ್ರೀಮತಿ. ಭಾರತಿ, ಶ್ರೀ ಅಣ್ಣಯ್ಯ, ಮಂಡಲ ಜಿಎಸ್ ಶ್ರೀ ದ್ವಾರಕೀಶ್, ಶ್ರೀ ಶ್ರೀಹರಿ, ಶ್ರೀ ಕಿರಣ್, ಶ್ರೀ ಪ್ರಶಾಂತ್, ಪಕ್ಷದ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

ಇತ್ತೀಚಿನ ಪೋಸ್ಟ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೊಸ ಸವಾಲೇ Gen Z ಯುವಕ-ಯುವತಿಯರು!

ದೇಶದಲ್ಲಿ Gen Z ಯುವಕ-ಯುವತಿಯರ ಧ್ವನಿ ದಿನದಿಂದ ದಿನಕ್ಕೆ ಹೆಚ್ಚು ಪ್ರಬಲವಾಗುತ್ತಿದೆ....

ವಿಶ್ವಕಪ್ ಕನಸು ಭಗ್ನ: ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಅರ್ಜೆಂಟೀನಾಗೆ ಸೋಲು

2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಸ್ಪೇನ್ ವಿರುದ್ಧ 1-0...

ಬಂಟ್ವಾಳ ಬಿ.ಸಿ.ರೋಡ್‌ನಲ್ಲಿ ಯುವತಿ ಲಾವಣ್ಯ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ, ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಹೊಸ ಬಸ್...

ಬೆಟ್ಟಂಪಾಡಿ ನವೋದಯದಲ್ಲಿ ಸಾವಯವ ದಾಸೋಹಕ್ಕೆ ಆದ್ಯತೆ

ಪುತ್ತೂರು: ವಿದ್ಯಾರ್ಥಿಗಳಿಗೆ ಆರೋಗ್ಯಕರ ಹಾಗೂ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಬೆಟ್ಟಂಪಾಡಿಯ...

ವಿಷಯಗಳು

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೊಸ ಸವಾಲೇ Gen Z ಯುವಕ-ಯುವತಿಯರು!

ದೇಶದಲ್ಲಿ Gen Z ಯುವಕ-ಯುವತಿಯರ ಧ್ವನಿ ದಿನದಿಂದ ದಿನಕ್ಕೆ ಹೆಚ್ಚು ಪ್ರಬಲವಾಗುತ್ತಿದೆ....

ವಿಶ್ವಕಪ್ ಕನಸು ಭಗ್ನ: ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಅರ್ಜೆಂಟೀನಾಗೆ ಸೋಲು

2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಸ್ಪೇನ್ ವಿರುದ್ಧ 1-0...

ಬಂಟ್ವಾಳ ಬಿ.ಸಿ.ರೋಡ್‌ನಲ್ಲಿ ಯುವತಿ ಲಾವಣ್ಯ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ, ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಹೊಸ ಬಸ್...

ಸಂಬಂಧಿತ ಲೇಖನಗಳು

ಜನಪ್ರಿಯ ಲೇಖನಗಳು

ಇತ್ತೀಚಿನ ಪೋಸ್ಟ್