ಗಬ್ಬೆದ್ದು ನಾರುತ್ತಿರುವ ಸ್ಪೀಕರ್ ಯು.ಟಿ‌ ಖಾದರ್ ಕ್ಷೇತ್ರದ ಬೀಚ್: ಹೇಳುವವರಿಲ್ಲ ಕೇಳುವವರಿಲ್ಲ

ಉಳ್ಳಾಲ: ಸಾಮಾನ್ಯವಾಗಿ ಬೀಚ್ ಎಂದ ತಕ್ಷಣ ಸ್ವಚ್ಛಂದವಾಗಿ ಸುತ್ತಮುತ್ತಲು ಮರ ಗಿಡಗಳು, ಪಾರ್ಕು, ಮಕ್ಕಳಿಗೆ, ಹಿರಿಯರಿಗೆ ಸಮಯವನ್ನು ಕಳೆಯುವ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಹೊಂದಿರುತ್ತದೆ.‌ ದೂರದೂರಿನಿಂದ ಬರುವ ಪ್ರವಾಸಿಗರಿಗೆ ಸಮಯವನ್ನು ಆನಂದವಾಗಿ ಕಳೆಯಲಿಕ್ಕಿರುವ ಸುಂದರ ತಾಣ. ಆದರೆ ಉಳ್ಳಾಲ ಬೀಚ್ ಅವೆಲ್ಲದಕ್ಕೂ ತದ್ವಿರುದ್ಧವಾಗಿ ತುಂಬಾ ಭಿನ್ನವಾಗಿದೆ. ಎಲ್ಲೆಲ್ಲೂ ನೋಡಿದರೂ ಕಸ ಕಡ್ಡಿ,‌ ಮಳೆಗಾಲದ ನೀರು ನಿಂತು ಗಬ್ಬೆದ್ದು ನಾರುತ್ತಿದೆ. ದೂರದೂರಿನಿಂದ ಬರುವ ಪ್ರವಾಸಿಗರು ಯಾಕಾದರೂ ಇಲ್ಲಿಗೆ ಬಂದು ಬಿಟ್ಟವೆಯಲ್ಲ ಎಂದು ಶಪಿಸಿ ಹೋಗುವಂಥ ಪರಿಸ್ಥಿತಿ.

ಉಳ್ಳಾಲ ಬೀಚಿನದ್ದು ಇವತ್ತು ನಿನ್ನೆಯ ಸಮಸ್ಯೆ ಅಲ್ಲ. ಶಾಸಕ ಯು.ಟಿ ಖಾದರ್ ನಾಲ್ಕು ಬಾರಿ ಗೆದ್ದು ಬೀಗಿದ ಕ್ಷೇತ್ರವಿದು. ಇಲ್ಲಿ ಅಭಿವೃದ್ಧಿ ಎಂಬುದು ಕೇವಲ ಮರೀಚಿಕೆಯಾಗಿ ಬಿಟ್ಟಿವೆ. ಕಳೆದ ಹತ್ತು ವರ್ಷಗಳಿಂದಲೂ ಬೀಚ್ ಸುತ್ತಮುತ್ತ ಗಬ್ಬೆತ್ತು ನಾರುವ ಕಸದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ ಈ ಬಗ್ಗೆ ಇಲ್ಲಿಯವರೆಗೂ ಸ್ಪೀಕರ್ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ಗಮನಕ್ಕೆ ತರಲೇ ಇಲ್ಲ.

ದಿನನಿತ್ಯ ಸಾವಿರಾರು ಜನ ಭೇಟಿ ನೀಡುವ ಸ್ಥಳವಿಂದು ರೋಗಗಳ ಕೇಂದ್ರ ಬಿಂದುವಾಗಿದ್ದು ದುರಷ್ಟಕರ ಸಂಗತಿ ಎಂದೇ ಹೇಳಬಹುದು. ಕಸ ಕಡ್ಡಿಗಳು, ಬೀದಿ ನಾಯಿಗಳ ಹಾವಳಿ, ಸಾರ್ವಜನಿಕ ಶೌಚಾಲಯ ಅಥವಾ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲದೆ ತೀರಾ ಗಲೀಜಾಗಿದೆ. ಸನ್ಮಾನ್ಯ ಸ್ಪೀಕರ್ ಅವರು ಇನ್ನಾದರೂ ಆ ಸ್ಥಳಕ್ಕೆ ಭೇಟಿ ನೀಡಿ ಸರಿಯಾಗಿ ಪರಿಶೀಲನೆ ನಡೆಸಿ ಇತಿಹಾಸ ಪ್ರಸಿದ್ಧ ಉಳ್ಳಾಲದ ಗೌರವವನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

ಇತ್ತೀಚಿನ ಪೋಸ್ಟ್

ನೌಫಲ್ ಎಫ್‌.ಎನ್ ಸಿಡಿಲಬ್ಬರದ ಬ್ಯಾಟಿಂಗ್: ಸಿಎಫ್‌ಎಮ್‌ ಹೀರೋಸ್ ಸೆಮಿಫೈನಲ್‌ ಆಸೆ ಜೀವಂತ

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ಮಂಗಳೂರು (ರಿ) ವತಿಯಿಂದ, ಜಾಕ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ...

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಇರಿತ

ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ...

ದಾಳಿಂಬೆ ಸೇವಿಸಿ ಮತ್ತು ಅನೇಕ ಪ್ರಯೋಜನಗಳನ್ನು ಪಡೆಯಿರಿ

ದಾಳಿಂಬೆಯಲ್ಲಿ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳಿದ್ದು ಇದು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ದಾಳಿಂಬೆಯಲ್ಲಿರುವ ವಿಟಮಿನ್...

ಲಾಸ್ ಏಂಜಲೀಸ್‌ನಲ್ಲಿ ಮತ್ತಷ್ಟು ಆವರಿಸಿದ ಕಾಡ್ಗಿಚ್ಚು 12,000ಕ್ಕೂ ಅಧಿಕ ಕಟ್ಟಡಗಳು ಭಸ್ಮ

ಕ್ಯಾಲಿಫೋರ್ನಿಯಾ: ಭೀಕರ ಕಾಡ್ಗಿಚ್ಚಿಗೆ ಲಾಸ್ ಏಂಜಲೀಸ್ ನಲ್ಲಿ ಈವರೆಗೆ ಕನಿಷ್ಠ 16...

ದ.ಕ ಜಿಲ್ಲೆ: ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ, ಕೊಲೆಗೆ ಯತ್ನ

ಸುಳ್ಯ: ದ.ಕ ಜಿಲ್ಲೆಯ ಬೆಳ್ಳಾರೆ ಪೇಟೆಯಲ್ಲಿ ಮತ್ತೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅಟ್ಟಹಾಸ...

ವಿಷಯಗಳು

ನೌಫಲ್ ಎಫ್‌.ಎನ್ ಸಿಡಿಲಬ್ಬರದ ಬ್ಯಾಟಿಂಗ್: ಸಿಎಫ್‌ಎಮ್‌ ಹೀರೋಸ್ ಸೆಮಿಫೈನಲ್‌ ಆಸೆ ಜೀವಂತ

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ಮಂಗಳೂರು (ರಿ) ವತಿಯಿಂದ, ಜಾಕ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ...

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಇರಿತ

ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ...

ದಾಳಿಂಬೆ ಸೇವಿಸಿ ಮತ್ತು ಅನೇಕ ಪ್ರಯೋಜನಗಳನ್ನು ಪಡೆಯಿರಿ

ದಾಳಿಂಬೆಯಲ್ಲಿ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳಿದ್ದು ಇದು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ದಾಳಿಂಬೆಯಲ್ಲಿರುವ ವಿಟಮಿನ್...

ಲಾಸ್ ಏಂಜಲೀಸ್‌ನಲ್ಲಿ ಮತ್ತಷ್ಟು ಆವರಿಸಿದ ಕಾಡ್ಗಿಚ್ಚು 12,000ಕ್ಕೂ ಅಧಿಕ ಕಟ್ಟಡಗಳು ಭಸ್ಮ

ಕ್ಯಾಲಿಫೋರ್ನಿಯಾ: ಭೀಕರ ಕಾಡ್ಗಿಚ್ಚಿಗೆ ಲಾಸ್ ಏಂಜಲೀಸ್ ನಲ್ಲಿ ಈವರೆಗೆ ಕನಿಷ್ಠ 16...

ಸಂಬಂಧಿತ ಲೇಖನಗಳು

ಜನಪ್ರಿಯ ಲೇಖನಗಳು

ಇತ್ತೀಚಿನ ಪೋಸ್ಟ್