ನನಗಿನ್ನೂ ಮದುವೆ ಆಗಿಲ್ಲ, ಸದ್ಯಕ್ಕೆ ಸಿಂಗಲ್ ಹಕ್ಕಿ. ಮದುವೆ ಬಗ್ಗೆ ನನಗೂ ಒಂದಷ್ಟು ಅಭಿಪ್ರಾಯಗಳಿವೆ. ನನ್ನವಳು ಹೇಗಿರಬೇಕು, ನನ್ನ ಜೊತೆ ಅವಳು ಹೇಗಿರಬೇಕು ಅನ್ನೋಕಿಂತ ನಾನು ಅವಳ ಜೊತೆ ಹೇಗಿರಬೇಕೆಂಬ ಒಂದಷ್ಟು ಯೋಚನೆಗಳು...
ಪಾಟ್ನಾದ ಖ್ಯಾತ ಶಿಕ್ಷಣತಜ್ಞ ಖಾನ್ ಸರ್ (ಫೈಸಲ್ ಖಾನ್) ಅವರ ಕೋಚಿಂಗ್ ಸೆಂಟರ್ ಮೇಲೆ ನಡೆದಿದ್ದ ಧ್ವಂಸಕೃತ್ಯ ಪ್ರಕರಣದ ಆರೋಪಿಯಾಗಿದ್ದ ಪ್ರಿನ್ಸ್ ಯಾದವ್ ನೇಪಾಳದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹೊಸ ಚರ್ಚೆಗೆ ಕಾರಣವಾಗಿದೆ....
ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಸಮೀಪದ ಬಂಡಸಾಲೆಯಲ್ಲಿ ಯುವಕರ ತಂಡವೊಂದು ಕೈಗೊಂಡಿರುವ ವಿಶಿಷ್ಟ ಕಾರ್ಯ ಇದೀಗ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. "ವೀಟು ಗಾಯ್ಸ್" ಎಂಬ ವಾಟ್ಸಾಪ್...
ಕಾರ್ಯಕರ್ತರ ಸಭೆಯಲ್ಲಿ ಮೋತ್ತೊಮ್ಮೆ ಬಿಜೆಪಿ ದೇಯ ವಾಕ್ಯದೊಂದಿಗೆ ರಣ ಕಹಳೆ ಮೊಳಗಿಸಿದ ಪಿಸಿ ಮೋಹನ್….!
ಬೆಂಗಳೂರು: ಬೆಂಗಳೂರು ಕೇಂದ್ರ ಸಂಸದರಾಗಿ ಸರ್ವಜ್ಞ ನಗರ ಕ್ಷೆತ್ರದಲ್ಲಿ ಸಾಕಷ್ಟು ಜನಪ್ರಿಯ...
ಹೊಸ ಆಸ್ತಿ ತೆರಿಗೆ ಪದ್ಧತಿ ವ್ಯವಸ್ಥೆಯನ್ನು ಜಾರಿಗೆ ತಂದ BBMP….!
ಬೆಂಗಳೂರು: ಬೆಂಗಳೂರಿನ ಬಿಬಿಎಂಪಿಯು ವಲಯ ವರ್ಗೀಕರಣವನ್ನು ತೆಗೆದುಹಾಕುವ ಮೂಲಕ ಆಸ್ತಿ ತೆರಿಗೆ ಲೆಕ್ಕಾಚಾರವನ್ನು ಪರಿಷ್ಕರಿಸಲು ಯೋಜಿಸಿದೆ,...